Ticker

6/recent/ticker-posts

ನಾಗಮಂಗಲದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ

ನಾಗಮಂಗಲ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಸುವ ಸಲುವಾಗಿ ಪೂರ್ವಭಾವಿ ಸಭೆಯನ್ನು ಶ್ರೀ ಎನ್ ಚೆಲುವರಾಯಸ್ವಾಮಿ ರವರು ಮಾನ್ಯ ಕೃಷಿ ಸಚಿವರು ಕರ್ನಾಟಕ ಸರ್ಕಾರ ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

07-04-2025 ರಂದು ಸೋಮವಾರ ಮಧ್ಯಾಹ್ನ 3 ಗಂಟೆಗೆ ನಾಗಮಂಗಲ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರುಗಳ ಮತ್ತು ಮುಖಂಡರುಗಳ ಸಭೆ ಕರೆಯಲಾಗಿದೆ ಎಲ್ಲರೂ ತಪ್ಪದೆ ಸಭೆಯಲ್ಲಿ ಭಾಗವಹಿಸಿ ಸಲಹೆ ಸೂಚನೆ ನೀಡಬೇಕಾಗಿ ಕೋರಿದೆ.

ಎನ್ ಜೆ ರಾಜೇಶ್. 
ಅಧ್ಯಕ್ಷರು
ಬ್ಲಾಕ್ ಕಾಂಗ್ರೆಸ್  ನಾಗಮಂಗಲ